ಪುತ್ರಿಯರ ಪಾದ ಪೂಜೆ ಮಾಡಿ ಆಶೀರ್ವಾದ ಪಡೆದುಕೊಂಡ ಗೌತಮ್ ಗಂಭೀರ್

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ತಮ್ಮ ಪುತ್ರಿಯರ ಪಾದ ಪೂಜೆ ಮಾಡಿ, ಆಶೀರ್ವಾದ ಪಡೆದುಕೊಂಡಿದ್ದಾರೆ.

ನವರಾತ್ರಿ ಹಬ್ಬದಂದು ಕೆಲವು ಭಾಗಗಳಲ್ಲಿ ಕನ್ಯಾ ಪೂಜೆ ಮಾಡುವ ಪ್ರತೀತಿ ಇದೆ. ಈ ಮೂಲಕ 6ರಿಂದ 8 ವರ್ಷದ ಬಾಲಕಿಯರನ್ನು ಕನ್ಯಾ ಪೂಜೆಗೆ ಆಹ್ವಾನಿಸಲಾಗುತ್ತದೆ. ಆದರೆ ಗೌತಮ್ ಗಂಭೀರ್ ತಮ್ಮ ಇಬ್ಬರು ಪುತ್ರಿಯರ ಪಾದ ಪೂಜೆಯನ್ನು ಮಾಡಿ ದಸರಾ ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ.

https://twitter.com/GautamGambhir/status/1181411209855127552?s=19

ಈ ಕುರಿತು ಫೋಟೋ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ನಾನೊಬ್ಬ ಇಬ್ಬರು ಪುತ್ರಿಯರ ತಂದೆಯಾಗಿದ್ದೇನೆ. ಪಾದೋಪಚಾರ ಕೌಶಲ್ಯವನ್ನು ಉತ್ತಮಗೊಳಿಸಿಕೊಂಡಿರುವೆ. ಅಷ್ಟೇ ಅಲ್ಲದೆ ಅಷ್ಟಮಿ ಪ್ರಯುಕ್ತ ಆಶೀರ್ವಾದವನ್ನು ಕೂಡ ಪಡೆದುಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮುಟ್ಟು ಕೆಟ್ಟದ್ದಲ್ಲ; ಜಾಗ್ರತೆ ಜಾಗೃತಿ ಅವಶ್ಯ - ಮುಟ್ಟು ಕೆಟ್ಟದ್ದಲ್ಲ; ಜಾಗ್ರತೆ ಜಾಗೃತಿ ಅವಶ್ಯ - ಮುಟ್ಟು ಕೆಟ್ಟದ್ದಲ್ಲ; ಜಾಗ್ರತೆ ಜಾಗೃತಿ ಅವಶ್ಯ - ಗಂಗಾವತಿ ವಿಧಾನಸಭೆಗೆ ಅಭ್ಯರ್ಥಿಯಾಗಿ ಎಎಪಿ ಯಿಂದ ಶರಣಪ್ಪ ಸಜ್ಜೀಹೊಲ ಅಧಿಕೃತ - ಗಂಗಾವತಿ ವಿಧಾನಸಭೆಗೆ ಅಭ್ಯರ್ಥಿಯಾಗಿ ಎಎಪಿ ಯಿಂದ ಶರಣಪ್ಪ ಸಜ್ಜೀಹೊಲ ಅಧಿಕೃತ - ಗಂಗಾವತಿ ವಿಧಾನಸಭೆಗೆ ಅಭ್ಯರ್ಥಿಯಾಗಿ ಎಎಪಿ ಯಿಂದ ಶರಣಪ್ಪ ಸಜ್ಜೀಹೊಲ ಅಧಿಕೃತ - ಗಂಗಾವತಿ ಗ್ಯಾಂಗ್ ವಾರ್; ಭೀಕರ ಹಲ್ಲೆ - ಗಂಗಾವತಿ ಗ್ಯಾಂಗ್ ವಾರ್; ಭೀಕರ ಹಲ್ಲೆ - ಗಂಗಾವತಿ ಗ್ಯಾಂಗ್ ವಾರ್; ಭೀಕರ ಹಲ್ಲೆ - ಗಂಗಾವತಿಯ ಯುವ ಸಂಕಲ್ಪ ಸಮಾವೇಶಕ್ಕೆ ತೆಜಸ್ವಿ ಸೂರ್ಯ
error: Content is protected !!